ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ

ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ’ ಪಡೆದಿರುವ ಪುರಸ್ಕೃತರ ವಿವರ

ಕರ್ನಾಟಕ ಸರ್ಕಾರವು ಅಹಿಂಸೆ, ಶಾಂತಿ ಸೌಹಾರ್ಧ, ಜನ ಕಲ್ಯಾಣ, ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳ ಪ್ರತಿಪಾದನೆ ಮತ್ತು ಅನುಷ್ಠಾನಕ್ಕಾಗಿ ನಿರಂತರ ಶ್ರಮಿಸುತ್ತಿರುವ ಮತ್ತು ಅನುಪಮ ಸೇವೆಗೈದಿರುವ ಸಂಘ ಸಂಸ್ಥೆಗಳು, ವ್ಯಕ್ತಿಗಳನ್ನು ಗೌರವಿಸುವ ಸಲುವಾಗಿ 2016ನೇ ಸಾಲಿನಲ್ಲಿ ‘ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ’ಯನ್ನು ಸ್ಥಾಪಿಸಿದೆ. ಇದು ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾಗಿದ್ದು, ಪ್ರಶಸ್ತಿ ಮೊತ್ತ ರೂ.10.00ಲಕ್ಷಗಳ ನಗದು, ಪ್ರಶಸ್ತಿ ಪುತ್ಥಳಿ, ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ.

ಕ್ರಮ ಸಂಖ್ಯೆ ಹೆಸರು ವರ್ಷ
1. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ, ತುಮಕೂರು; 2016
2. ಶ್ರೀ ಚಾರುಕೀರ್ತಿ ಭಟ್ಟಾರಕ್ಕ ಪಟ್ಟಾಚಾರ್ಯರು, ಶ್ರವಣಬೆಳಗೊಳ 2017
3. ಶ್ರೀಮತಿ ಚನ್ನಮ್ಮ ಹಳ್ಳಿಕೇರಿ 2018

 

ಇತ್ತೀಚಿನ ನವೀಕರಣ​ : 10-02-2020 12:10 PM ಅನುಮೋದಕರು: Admin




ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
  • ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ.

  • ಸ್ಥಿರಚಿತ್ರಣ : 1280x800 to 1920x1080

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ |ಕನ್ನಡ ಮತ್ತು ಸಂಸ್ಕೃತಿ ಇಲಾಖೆ| ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ

ಸಹಾಯ, ಸಲಹೆಗಳು ಮತ್ತು ದೂರುಗಳಿಗೆ ಸಂಪರ್ಕಿಸಿ: ಯೋಜನಾ ನಿರ್ದೇಶಕರು, ಜಾಲತಾಣ ವಿಭಾಗ, ಇ-ಆಡಳಿತ ಕೇಂದ್ರ, ಶಾಂತಿನಗರ, ಬೆಂಗಳೂರು ದೂರವಾಣಿ : 080-22230060 | ಇ-ಮೇಲ್ : pd.webportal@karnataka.gov.in

ವಿನ್ಯಾಸ , ಅಭಿವೃದ್ಧಿ ಮತ್ತು ಹೋಸ್ಟಿಂಗ್: cegಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ
  • Meity_logo
  • digital
  • data
  • India
  • pm
  • gigw
  • wcag
  • ssl
  • w3c
  • kp_kn